ಪ್ರಧಾನಿ ನರೇಂದ್ರ ಮೋದಿ 
ದೇಶ

ಮಹಾತ್ಮ ಗಾಂಧೀಜಿ ಪುಣ್ಯ ಸ್ಮರಣೆ: ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ ಮೋದಿ

ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ.

ನವದೆಹಲಿ: ಇಂದು ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.

ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು.  ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ.  ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುವುದಾಗಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT