ಅಮರನಾಥ ಗುಹೆ 
ದೇಶ

ಅಮರನಾಥ ಗುಹೆ ಮಾರ್ಗದಲ್ಲಿ ಸಿಲುಕಿಕೊಂಡ 80 ಮಂದಿ ಕನ್ನಡಿಗರು

ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಶ್ರೀನಗರ: ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಪ್ರತಿಕೂಲ ವಾತಾವರಣದ ಪರಿಣಾಮ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದು 80 ಮಂದಿಯ ಪೈಕಿ 23 ಮಂದಿ ಗದಗ ಜಿಲ್ಲೆಯವರಾಗಿದ್ದಾರೆ. ಯಾತ್ರಾರ್ಥಿಗಳು ಪಂಚತಾರ್ಣಿಯ ಬಳಿ ಸಿಲುಕಿಕೊಂಡಿದ್ದು, ದೇವಾಲಯದಿಂದ ಇದು 6 ಕಿ.ಮೀ ದೂರದಲ್ಲಿರುವ ಪ್ರದೇಶವಾಗಿದೆ.

ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ; ಸೆ. 15 ರಿಂದ ರಾಜ್ಯಾದ್ಯಂತ ಹೋರಾಟ