ಅಮರನಾಥ ಗುಹೆ 
ದೇಶ

ಅಮರನಾಥ ಗುಹೆ ಮಾರ್ಗದಲ್ಲಿ ಸಿಲುಕಿಕೊಂಡ 80 ಮಂದಿ ಕನ್ನಡಿಗರು

ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಶ್ರೀನಗರ: ಅಮರನಾಥ ಗುಹೆ ದರ್ಶನಕ್ಕೆ ಹೋಗಿದ್ದ ಯಾತ್ರಾರ್ಥಿಗಳ ಪೈಕಿ 80 ಮಂದಿ ಕನ್ನಡಿಗರು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಪ್ರತಿಕೂಲ ವಾತಾವರಣದ ಪರಿಣಾಮ ಯಾತ್ರಾರ್ಥಿಗಳು ಸಿಲುಕಿಕೊಂಡಿದ್ದು 80 ಮಂದಿಯ ಪೈಕಿ 23 ಮಂದಿ ಗದಗ ಜಿಲ್ಲೆಯವರಾಗಿದ್ದಾರೆ. ಯಾತ್ರಾರ್ಥಿಗಳು ಪಂಚತಾರ್ಣಿಯ ಬಳಿ ಸಿಲುಕಿಕೊಂಡಿದ್ದು, ದೇವಾಲಯದಿಂದ ಇದು 6 ಕಿ.ಮೀ ದೂರದಲ್ಲಿರುವ ಪ್ರದೇಶವಾಗಿದೆ.

ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT