ಗುಲಾಂ ನಬಿ ಆಜಾದ್ 
ದೇಶ

ಯುಸಿಸಿ ಜಾರಿಗೊಳಿಸುವುದು ಆರ್ಟಿಕಲ್ 370 ರದ್ದು ಮಾಡಿದಷ್ಟು ಸುಲಭವಲ್ಲ: ಗುಲಾಂ ನಬಿ ಆಜಾದ್

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.

ಶ್ರೀನಗರ: ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದರೆ ಎಲ್ಲಾ ಧರ್ಮಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬಿ ಆಜಾದ್ ಅವರು ಶನಿವಾರ ಹೇಳಿದ್ದಾರೆ.
  
ಇಂದು ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿಯನ್ನು ಜಾರಿಗೊಳಿಸುವುದು "ಆರ್ಟಿಕಲ್ 370 ರದ್ದುಗೊಳಿಸದಂತೆ ಸುಲಭವಲ್ಲ" ಎಂದಿದ್ದಾರೆ.

"ಅದನ್ನು ಜಾರಿಗೊಳಿಸುವ(ಯುಸಿಸಿ) ಪ್ರಶ್ನೆಯೇ ಇಲ್ಲ. 370ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದು ಸುಲಭವಲ್ಲ. ಎಲ್ಲಾ ಧರ್ಮಗಳು ಇದರಲ್ಲಿ ಭಾಗಿಯಾಗಿವೆ. ಮುಸ್ಲಿಮರು ಮಾತ್ರವಲ್ಲ, ಕ್ರಿಶ್ಚಿಯನ್ನರು ಮತ್ತು ಸಿಖ್ಖರು, ಆದಿವಾಸಿಗಳು, ಜೈನರು, ಪಾರ್ಸಿಗಳು ಸೇರಿದಂತೆ ಎಲ್ಲ ಜನರಿಗೂ ತೊಂದರೆಯಾಗಲಿದೆ. ಇದರಿಂದ ಯಾವುದೇ ಸರ್ಕಾರಕ್ಕೂ ಒಳ್ಳೆಯದಾಗುವುದಿಲ್ಲ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

ದೇಶದಲ್ಲಿ ಯುಸಿಸಿ ಜಾರಿಗೊಳಿಸುವ ಬಗ್ಗೆ ಯೋಚಿಸಬೇಡಿ ಎಂದು ನಾನು ಈ ಸರ್ಕಾರಕ್ಕೆ ಸೂಚಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂ-ಯಾದವ್ RJD ತುಷ್ಠಿಕರಣಕ್ಕೆ ಬುದ್ಧಿ ಕಲಿಸಿದ್ದು ನಮ್ಮ ಮಹಿಳೆ-ಯುವಕರ M-Y ಸೂತ್ರ: ಪ್ರಧಾನಿ ಮೋದಿ

ಬಿಹಾರ ಸಿಎಂ ಗಾದಿಯಲ್ಲಿ ಮುಂದುವರೆಯುತ್ತಾರಾ ನಿತೀಶ್ ಕುಮಾರ್?: ಮೋದಿಯ ಹನುಮಾನ್ ಚಿರಾಗ್ ಪಾಸ್ವಾನ್ ಹೇಳಿದ್ದೇನು?

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು

11 ಬೌಂಡರಿ, 15 ಸಿಕ್ಸರ್... 32 ಎಸೆತಗಳಲ್ಲಿ ಶತಕ: ರಿಷಬ್ ಪಂತ್ ದಾಖಲೆಗೇ ಕುತ್ತು ತಂದಿದ್ದ Vaibhav Suryavanshi!

ಬಿಹಾರದಲ್ಲಿ NI-MO ಮೋಡಿ: NDA ಪ್ರಚಂಡ ಗೆಲುವು; ಅತಿದೊಡ್ಡ ಪಕ್ಷವಾಗಿ BJP; ಕುಸಿದ ತೇಜಸ್ವಿ ಯಾದವ್; Congress ಸ್ಥಿತಿ ಹೀನಾಯ!

SCROLL FOR NEXT