ದೆಹಲಿಯಲ್ಲಿ ಪ್ರವಾಹ 
ದೇಶ

ಯಮುನಾ ನದಿ ಹರಿವು ಹೆಚ್ಚಳ: ದೆಹಲಿಯಲ್ಲಿ 12 ಎನ್ ಡಿಆರ್ ಎಫ್ ತಂಡ ನಿಯೋಜನೆ

ದೆಹಲಿಯಲ್ಲಿ ಯಮುನಾ ನದಿಯ ಹರಿವು ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 12 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ. 

ನವದೆಹಲಿ: ದೆಹಲಿಯಲ್ಲಿ ಯಮುನಾ ನದಿಯ ಹರಿವು ಅಪಾಯದ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ 12 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ. 

ಕೇಂದ್ರ, ಪೂರ್ವ, ಈಶಾನ್ಯ ದೆಹಲಿಗಳಲ್ಲಿ ತಲಾ 3 ತಂಡಗಳನ್ನು ನಿಯೋಜಿಸಲಾಗಿದ್ದು, ಮತ್ತೊಂದು ತಂಡವನ್ನು ಶಾದರ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಎನ್ ಡಿಆರ್ ಎಫ್ ವಕ್ತಾರರು ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ಇರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕರೆದೊಯ್ಯಲು ಜಿಲ್ಲಾಡಳಿತಕ್ಕೆ ಈ ತಂಡಗಳು ಸಹಾಯ ಮಾಡುತ್ತಿವೆ.
 
ಬೋಟ್, ಹಗ್ಗ ಇತರ ಅಗತ್ಯ ಉಪಕರಣಗಳನ್ನು ತಂಡಗಳಿಗೆ ನೀಡಲಾಗಿದೆ. ಬೆಳಿಗ್ಗೆ 10 ಗಂಟೆಗೆ ಯಮುನಾ ನದಿಯ ನೀರು 208.53 ಮೀಟರ್ ಗಳಿಗೆ ತಲುಪಿದ್ದು, 45 ವರ್ಷ ವರ್ಷಗಳ ದಾಖಲೆ ಮುರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT