ರೈಲು ಅಪಘಾತ 
ದೇಶ

ರೈಲು ಅಪಘಾತ ಪ್ರಕರಣ: ಮೊದಲು ಸಿಗ್ನಲ್ ನೀಡಿ ಆ ಬಳಿಕ ತೆಗೆಯಲಾಗಿತ್ತು: ಪ್ರಾಥಮಿಕ ವರದಿ 

288 ಕ್ಕೂ ಹೆಚ್ಚು ಮಂದಿಯ ಸಾವು, 1,100 ಮಂದಿ ಗಾಯಗೊಂಡಿರುವ ಒಡಿಶಾ ರೈಲು ಅಪಘಾತ ಪ್ರಕರಣಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದ್ದು ಪ್ರಾಥಮಿಕ ವರದಿಗಳು ಬಹಿರಂಗವಾಗಿದೆ. 

ನವದೆಹಲಿ: 288 ಕ್ಕೂ ಹೆಚ್ಚು ಮಂದಿಯ ಸಾವು, 1,100 ಮಂದಿ ಗಾಯಗೊಂಡಿರುವ ಒಡಿಶಾ ರೈಲು ಅಪಘಾತ ಪ್ರಕರಣಕ್ಕೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಯುತ್ತಿದ್ದು ಪ್ರಾಥಮಿಕ ವರದಿಗಳು ಬಹಿರಂಗವಾಗಿದೆ. 

ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ

ಪ್ರಾಥಮಿಕ ತನಿಖೆಗಳ ಪ್ರಕಾರ, ಕೋರಮಂಡಲ್ ಎಕ್ಸ್ ಪ್ರೆಸ್ ಗೆ ಮುಖ್ಯ ಮಾರ್ಗವನ್ನು ಪ್ರವೇಶಿಸಲು ಸಿಗ್ನಲ್ ನೀಡಲಾಯಿತು ಆದರೆ ಆ ಬಳಿಕ ಅದನ್ನು ತೆಗೆದುಹಾಕಲಾಯಿತು ಮತ್ತು ರೈಲು ಲೂಪ್ ಲೈನ್‌ಗೆ ಪ್ರವೇಶಿಸಿ, ಅಲ್ಲಿ ಅದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ವೇಗವಾಗಿ ಬರುತ್ತಿದ್ದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಪಕ್ಕದ ಹಳಿಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಯ ಮೂಲಕ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT