ಅಮಿತ್ ಶಾ 
ದೇಶ

ಮಣಿಪುರದಲ್ಲಿ ಹಿಂಸಾಚಾರ: ಅಮಿತ್ ಶಾ ನಿವಾಸದ ಎದುರು ಕುಕಿ ಬುಡಕಟ್ಟು ಮಹಿಳೆಯರಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಕುಕಿ ಬುಡಕಟ್ಟಿನ ಮಹಿಳೆಯರು ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಡೆಯುವಂತೆ ಕುಕಿ ಬುಡಕಟ್ಟಿನ ಮಹಿಳೆಯರು ಮನವಿಯ ಫಲಕಗಳನ್ನು ಹಿಡಿದು ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದ ಹೊರಗೆ ಬುಧವಾರ ಪ್ರತಿಭಟನೆ ನಡೆಸಿದರು.

"ಶಾಂತಿ ಮರುಸ್ಥಾಪಿಸಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ ಹೊರತಾಗಿಯೂ, ಮಣಿಪುರದಲ್ಲಿ ನಮ್ಮ ಸಮುದಾಯದ ಮೇಲೆ ದಾಳಿಗಳು ಮುಂದುವರಿದಿವೆ. ಇಲ್ಲಿ ಜೀವಗಳು ಅಪಾಯದಲ್ಲಿವೆ. ಗೃಹ ಸಚಿವರು ಹಾಗೂ ಪ್ರಧಾನಿ ಮೋದಿ ಮಾತ್ರ ನಮಗೆ ಸಹಾಯ ಮಾಡಬಹುದು" ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಹಲವರ ಪೈಕಿ ನಾಲ್ವರನ್ನು ಸಚಿವರ ಭೇಟಿಗೆ ಅವಕಾಶ ನೀಡಲಾಯಿತು. ಉಳಿದರವನ್ನು ಜಂಟರ್ ಮಂತರ್'ಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಈಶಾನ್ಯ ರಾಜ್ಯವು ಕಳೆದ ಕೆಲವು ವಾರಗಳಲ್ಲಿ ಉದ್ವಿಗ್ನವಾಗಿದೆ, ಗಲಭೆಗಳು ಮತ್ತು ಜನಾಂಗೀಯ ಘರ್ಷಣೆಗಳು ಮೇ ಆರಂಭದಿಂದ ಇಲ್ಲಿಯವರೆಗೆ ಕನಿಷ್ಠ 98 ಜನರು ಸಾವಿಗೀಡಾಗಿದ್ದು, 310 ಮಂದಿ ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 37,450 ಮಂದಿ 272 ಶಿಬಿರಗಳಲ್ಲಿ ಆಶ್ರ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT