ಅಮಿತ್ ಶಾ 
ದೇಶ

ಭವಿಷ್ಯದಲ್ಲಿ ತಮಿಳು ಪ್ರಧಾನಿ ಸೊಲ್ಲೆತ್ತಿದ್ದ ಅಮಿತ್ ಶಾ!

ಭವಿಷ್ಯದಲ್ಲಿ ತಮಿಳರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಗೃಹ ಸಚಿವರು ಆಗಿರುವ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಭಾನುವಾರ ಸೊಲ್ಲೆತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಚೆನ್ನೈ:  ಭವಿಷ್ಯದಲ್ಲಿ ತಮಿಳರನ್ನು ಪ್ರಧಾನಿಯನ್ನಾಗಿ ಮಾಡಲು ಕೇಂದ್ರ ಗೃಹ ಸಚಿವರು ಆಗಿರುವ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಸೊಲ್ಲೆತ್ತಿದ್ದಾರೆ ಎಂದು ಪಕ್ಷದ ಮೂಲಗಳು ಭಾನುವಾರ ತಿಳಿಸಿವೆ.

ಚೆನ್ನೈಗೆ ಭೇಟಿ ನೀಡಿದ ವೇಳೆಯಲ್ಲಿ ತಮಿಳುನಾಡಿನ ಬಿಜೆಪಿ ಪದಾಧಿಕಾರಿಗಳೊಂದಿಗೆ ನಡೆಸಿದ ರಹಸ್ಯ ಸಭೆಯಲ್ಲಿ ಈ ರೀತಿಯ ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಈ ರೀತಿಯ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ವಿವರಗಳು ಬಹಿರಂಗವಾಗಿಲ್ಲ. ಮುಂದಿನ ದಿನಗಳಲ್ಲಿ ತಮಿಳು ಪ್ರಧಾನಿ ಆಯ್ಕೆ ಕುರಿತಂತೆ ಅಮಿತ್ ಶಾ ಮಾತನಾಡಿದ್ದಾರೆ ಎಂದು ಮೂಲಗಳು ಸೂಚಿಸಿವೆ.

ಈ ಹಿಂದೆ ಎರಡು ಬಾರಿ ಇಂತಹ ಅವಕಾಶ ಕೈತಪ್ಪಿ ಹೋಗಿದೆ ಎಂದು ಅವರು ಹೇಳಿಕೆ ನೀಡಿದ್ದು, ಇದಕ್ಕೆ ಆಡಳಿತಾರೂಢ ಡಿಎಂಕೆಯನ್ನು ದೂಷಿಸಿದ್ದಾರೆ ಎನ್ನಲಾಗಿದೆ. 2024 ರ ಲೋಕಸಭೆ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಮತ್ತು ಈ ಉದ್ದೇಶಕ್ಕಾಗಿ ಬೂತ್ ಸಮಿತಿ ಬಲಪಡಿಸಲು ಬಿಜೆಪಿ ಪದಾಧಿಕಾರಿಗಳಿಗೆ ಷಾ ಪ್ರೋತ್ಸಾಹಿಸಿದ್ದಾರೆ ಎಂದು ಮೂಲಗಳು ವಿವರಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸುಂಕದ ವಿವಾದ, ರಷ್ಯಾದ ತೈಲ ಖರೀದಿ ಮೇಲಿನ ಒತ್ತಡದ ನಡುವೆ ನಾಳೆ ಭಾರತ-ಅಮೆರಿಕ ವ್ಯಾಪಾರ ಮಾತುಕತೆ!

ವಂತಾರಾಗೆ ಕ್ಲೀನ್ ಚಿಟ್, ವಿನಃ ಕಾರಣ ಕಳಂಕ ತರುವುದು ಬೇಡ: ಸುಪ್ರೀಂ ಕೋರ್ಟ್‌

ಹುಡುಕಿ, ಹುಡುಕಿ ಕೊಲ್ಲುವ ಉದ್ದೇಶವಿದ್ದರೆ, ಸಂಧಾನ ಮಾತುಕತೆ ಏಕೆ?: ಇಸ್ರೇಲ್ ವಿರುದ್ಧ ಕತಾರ್ ದೊರೆ ಆಕ್ರೋಶ

ಮುಷ್ತಾಕ್​ರಿಂದ ದಸರಾ ಉದ್ಘಾಟನೆ: ಹೈಕೋರ್ಟ್ ತೀರ್ಪು ಸ್ವಾಗತಿಸಿದ ಕಾಂಗ್ರೆಸ್; ಕಾನೂನು ತರುತ್ತೇವೆ ಎಂದ ಬಿಜೆಪಿ

ಮಾಜಿ ಸಂಸದನಿಗೆ ಸಂವಿಧಾನ ಗೊತ್ತಿಲ್ಲ ಅಂದ್ರೆ ಏನು? ಅವನೊಬ್ಬ ಮೂರ್ಖ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

SCROLL FOR NEXT