ಪ್ರಧಾನಿ ಮೋದಿ, ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿ ನರೇಂದ್ರ ಮೋದಿ 'ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ

ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ,  ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು  ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ  ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT