ಪ್ರಧಾನಿ ಮೋದಿ, ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಧಾನಿ ನರೇಂದ್ರ ಮೋದಿ 'ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ

ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ. 

ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ,  ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು  ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ  ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT