ಸಿಪಿಐ ನಾಯಕ ಡಿ ರಾಜಾ 
ದೇಶ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲೇ ಬೇಕು: ಸಿಪಿಐ ನಾಯಕ ಡಿ ರಾಜಾ

ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ಸಂವಿಧಾನ ,ಪ್ರಜಾಪ್ರಭುತ್ವ  ಉಳಿಸಲು ಬಿಜೆಪಿ ಸೋಲಿಸುವುದು ಎಡ ಪಕ್ಷಗಳಿಗೆ ಮಾತ್ರವಲ್ಲ, ಎಲ್ಲಾ ಜಾತ್ಯತೀತ  ಪಕ್ಷಗಳಿಗೆ  ಪ್ರಾಥಮಿಕ ಉದ್ದೇಶವಾಗಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು. 

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ  ಚುನಾವಣಾ ತಂತ್ರ, ಮೈತ್ರಿ,  ಸೀಟು ಹಂಚಿಕೆಯ ಪ್ರಶ್ನೆಯನ್ನು ರಾಜ್ಯ ಮಟ್ಟದಲ್ಲಿ ವ್ಯವಹರಿಸಬೇಕು, ಪ್ರತಿ ರಾಜ್ಯದಲ್ಲಿನ ರಾಜಕೀಯ ಶಕ್ತಿಗಳ ಸಮತೋಲನವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ" 
ಇದನ್ನೇ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ ಹೇಳಿದೆ ಎಂದರು. 

"ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಒಂದೇ ಆಗಿಲ್ಲ. ರಾಜ್ಯದಿಂದ ರಾಜ್ಯಕ್ಕೆ ಪರಿಸ್ಥಿತಿ ಬದಲಾಗುತ್ತದೆ, ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಸೋಲಿಸುವುದು ಎಂಬುದು ಕಾರ್ಯತಂತ್ರವಾಗಬೇಕು ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!