ಮೇಘಾಲಯ ಸಿಎಂ ಕನ್ರಾಡ್ ಕೆ. ಸಂಗ್ಮಾ 
ದೇಶ

ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ, ಮೇಘಾಲಯ ಸಿಎಂ ಸಂಗ್ಮಾ

'ಈಗಿನ ಸ್ವರೂಪದಲ್ಲಿರುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಭಾರತದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಕೆ ಸಂಗ್ಮಾ ಅವರು ಶುಕ್ರವಾರ ಹೇಳಿದ್ದಾರೆ.

ಶಿಲ್ಲಾಂಗ್‌: 'ಈಗಿನ ಸ್ವರೂಪದಲ್ಲಿರುವ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಭಾರತದ ಕಲ್ಪನೆಗೆ ವಿರುದ್ಧವಾಗಿದೆ ಎಂದು ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಕೆ ಸಂಗ್ಮಾ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಶಿಲ್ಲಾಂಗ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ, ಬಿಜೆಪಿ ಮಿತ್ರ ಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ, ವೈವಿಧ್ಯತೆಯೇ ಭಾರತದ ಶಕ್ತಿ ಎಂದು ಪ್ರತಿಪಾದಿಸಿದರು.

"ಭಾರತವು ವೈವಿಧ್ಯಮಯ ರಾಷ್ಟ್ರ ಎಂಬ ಕಲ್ಪನೆಗೆ ಯುಸಿಸಿ ವಿರುದ್ಧವಾಗಿದೆ ಎಂದು ಎನ್‌ಪಿಪಿ ಭಾವಿಸುತ್ತದೆ. ವೈವಿಧ್ಯತೆಯು ನಮ್ಮ ಶಕ್ತಿ ಮತ್ತು ಗುರುತಾಗಿದೆ" ಎಂದು ಮೇಘಾಲಯ ಸಿಎಂ ಹೇಳಿದ್ದಾರೆ. 

ಈಶಾನ್ಯವು ವಿಶಿಷ್ಟ ಸಂಸ್ಕೃತಿ ಮತ್ತು ಸಮಾಜವನ್ನು ಪಡೆದುಕೊಂಡಿದೆ ಮತ್ತು ಹಾಗೆಯೇ ಉಳಿಯಲು ಬಯಸುತ್ತದೆ ಎಂದು ಸಂಗ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT