ರಜನಿ ಪಾಟೀಲ್ 
ದೇಶ

ರಾಜ್ಯಸಭೆ ಕಾಂಗ್ರೆಸ್‌ ಉಪ ನಾಯಕರಾಗಿ ಪ್ರಮೋದ್ ತಿವಾರಿ, ಸಚೇತಕರಾಗಿ ರಜನಿ ನೇಮಕ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.
  
ಆನಂದ್ ಶರ್ಮಾ ಅವರ ನಿವೃತ್ತಿ ಮತ್ತು ರಾಜೀವ್ ಸತವ್ ಅವರ ನಿಧನದ ನಂತರ ಖಾಲಿಯಾದ ಸ್ಥಾನಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಇಬ್ಬರು ನಾಯಕರನ್ನು ನೇಮಕ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ನೇಮಕಾತಿಯ ಕುರಿತು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿರುವ ತಿವಾರಿ ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಂಸದರಾಗಿದ್ದಾರೆ.

ರಜನಿ ಪಾಟೀಲ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದು, ಪ್ರಸ್ತುತ ಅಶಿಸ್ತಿನ ವರ್ತನೆಗಾಗಿ ಬಜೆಟ್ ಅಧಿವೇಶನದಿಂದ ಅಮಾನತುಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ