ಮನೀಶ್ ಸಿಸೋಡಿಯಾ 
ದೇಶ

ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಫೆಬ್ರುವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.

ಈ ವಾರದ ಆರಂಭದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

'ಸಾಹೇಬ್, ನೀವು ನನ್ನನ್ನು ಜೈಲಿಗೆ ಹಾಕುವ ಮೂಲಕ ನನಗೆ ತೊಂದರೆ ನೀಡಬಹುದು, ಆದರೆ ನೀವು ನನ್ನ ಉತ್ಸಾಹವನ್ನು ಮುರಿಯಲು ಸಾಧ್ಯವಿಲ್ಲ. ಬ್ರಿಟಿಷ್ ಆಡಳಿತಗಾರರು ಸಹ ಸ್ವಾತಂತ್ರ್ಯ ಹೋರಾಟಗಾರರಿಗೆ ತೊಂದರೆ ಉಂಟುಮಾಡಿದರು, ಆದರೆ, ಅವರ ಉತ್ಸಾಹವು ಎಂದಿಗೂ ಕುಗ್ಗಲಿಲ್ಲ- ಜೈಲಿನಿಂದ ಮನೀಶ್ ಸಿಸೋಡಿಯಾ ಅವರ ಸಂದೇಶ' ಎಂದು ಎಎಪಿ ನಾಯಕನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT