ಬಿಜೆಪಿ ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ ವಿಧಾನ ಪರಿಷತ್ ಚುನಾವಣೆ: ಬಿಜೆಪಿ ನೈತಿಕ ಬಲ ವೃದ್ಧಿ!

ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

ಮೆಹಬೂಬ್ ನಗರ: ತೆಲಂಗಾಣ ವಿಧಾನಪರಿಷತ್ ಚುನಾವಣೆ ಬಿಜೆಪಿಗೆ ನೈತಿಕ ಬಲವನ್ನು ಹೆಚ್ಚಿಸಿದೆ. ಮಹಬೂಬ್‌ನಗರ-ರಂಗಾ ರೆಡ್ಡಿ-ಹೈದರಾಬಾದ್ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ  ಬೆಂಬಲಿತ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ  ಎ ವಿ ಎನ್ ರೆಡ್ಡಿ ಚುನಾವಣೆಯಲ್ಲಿ ಜಯ ಗಳಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ  ಘೋಷಿಸಿದ್ದಾರೆ. ಮಾರ್ಚ್ 13 ರಂದು ನಡೆದ ಚುನಾವಣೆಯಲ್ಲಿ 21 ಅಭ್ಯರ್ಥಿಗಳು ಕಣದಲ್ಲಿದ್ದರು.

ರೆಡ್ಡಿ ಗೆಲುವನ್ನು  ಶ್ಲಾಘಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್, ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಆರ್ ಎಸ್ ಸರ್ಕಾರದ ಅಪ್ರಜಾಸತಾತ್ಮಕ ಆಡಳಿತದ ವಿರುದ್ಧ ಅತ್ಯುತ್ತಮ ತೀರ್ಪು ನೀಡಿದ ಎಲ್ಲಾ ಶಿಕ್ಷಕರಿಗೆ ಧನ್ಯವಾದಗಳು ಎಂದು ಸಂಜಯ್ ಕುಮಾರ್ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT