ನವಜಾತ ಶಿಶು (ಸಂಗ್ರಹ ಚಿತ್ರ) 
ದೇಶ

ದಾಳಿ ವೇಳೆ ತುಳಿತದಿಂದ 4 ದಿನಗಳ ಶಿಶು ಸಾವು: ಜಾರ್ಖಂಡ್ ನ 6 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ

ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಜಾರ್ಖಂಡ್: ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಘಟನೆ ಸಂಬಂಧ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, 5 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. 

ಜಾರ್ಖಂಡ್ ನ ಗಿರಿಡಿಹ್ ನಲ್ಲಿ ಈ ಘಟನೆ ನಡೆದಿದೆ.  4 ದಿನಗಳ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಾಗಿದ್ದು, ಪೊಲೀಸ್ ಅಧಿಕಾರಿಗಳ ಬೂಟಿನ ತುಳಿತಕ್ಕೆ ಒಳಗಾದ ಮಗುವಿನ  ಗುಲ್ಮ (ದೇಹದ ಅಂಗ) ಛಿದ್ರಗೊಂಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಬ್ಬರು ವ್ಯಕ್ತಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದಾಗ ಈ ಘಟನೆ ನಡೆದಿದೆ. ಮಗುವಿನ ಅಜ್ಜ ಹಾಗೂ ಇನ್ನೂ ಇತರರ ವಿರುದ್ಧ ಪೊಲೀಸರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಹೋಗಿದ್ದರು. 

ಘಟನೆಯ ಬಗ್ಗೆ ಸಿಎಂ ಹೇಮಂತ್ ಸೊರೇನ್ ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT