ನವಜಾತ ಶಿಶು (ಸಂಗ್ರಹ ಚಿತ್ರ) 
ದೇಶ

ದಾಳಿ ವೇಳೆ ತುಳಿತದಿಂದ 4 ದಿನಗಳ ಶಿಶು ಸಾವು: ಜಾರ್ಖಂಡ್ ನ 6 ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ

ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಜಾರ್ಖಂಡ್: ಪೊಲೀಸ್ ದಾಳಿಯ ವೇಳೆ ತುಳಿತದಿಂದ ಶಿಶುವೊಂದು ಮೃತಪಟ್ಟಿದ್ದು ಜಾರ್ಖಂಡ್ ನ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. 

ಘಟನೆ ಸಂಬಂಧ 6 ಮಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದರೆ, 5 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. 

ಜಾರ್ಖಂಡ್ ನ ಗಿರಿಡಿಹ್ ನಲ್ಲಿ ಈ ಘಟನೆ ನಡೆದಿದೆ.  4 ದಿನಗಳ ಶಿಶುವಿನ ಮರಣೋತ್ತರ ಪರೀಕ್ಷೆ ನಡೆಸಾಗಿದ್ದು, ಪೊಲೀಸ್ ಅಧಿಕಾರಿಗಳ ಬೂಟಿನ ತುಳಿತಕ್ಕೆ ಒಳಗಾದ ಮಗುವಿನ  ಗುಲ್ಮ (ದೇಹದ ಅಂಗ) ಛಿದ್ರಗೊಂಡಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಬ್ಬರು ವ್ಯಕ್ತಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದಾಗ ಈ ಘಟನೆ ನಡೆದಿದೆ. ಮಗುವಿನ ಅಜ್ಜ ಹಾಗೂ ಇನ್ನೂ ಇತರರ ವಿರುದ್ಧ ಪೊಲೀಸರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಲು ಹೋಗಿದ್ದರು. 

ಘಟನೆಯ ಬಗ್ಗೆ ಸಿಎಂ ಹೇಮಂತ್ ಸೊರೇನ್ ತನಿಖೆಗೆ ಆದೇಶಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT