ಪೊಲೀಸರ ರಕ್ಷಣಾ ಕಾರ್ಯ 
ದೇಶ

ಮಧ್ಯ ಪ್ರದೇಶದ ಇಂದೋರ್ ನಲ್ಲಿ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು ಬಾವಿಗೆ ಬಿದ್ದ 25 ಮಂದಿ

ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.

ಇಂದೋರ್‌: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ. ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ(Mahadev Jhulelal Temple) ಮೆಟ್ಟಿಲುಬಾವಿ ಕುಸಿದು 25 ಮಂದಿ ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.

ಇದೀಗ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಈಗಾಗಲೇ ಸ್ಥಳಕ್ಕೆ ಧಾವಿಸಿ ತುರ್ತು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿವರ ಸಿಗಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT