ಹಿರಿಯ ವಿಜ್ಞಾನಿ ಪ್ರದೀಪ್ ಕುರುಲ್ಕರ್ 
ದೇಶ

ಹನಿಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ಡಿಆರ್ ಡಿಓ ಹಿರಿಯ ವಿಜ್ಞಾನಿ: ನಿರ್ದೇಶಕ ಹುದ್ದೆಯಿಂದ ವಜಾ

ಹನಿಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ಹಿರಿಯ ವಿಜ್ಞಾನಿಯೊಬ್ಬರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ- ಡಿಆರ್ ಡಿಒ ಸೇವೆಯಿಂದ ವಜಾಗೊಳಿಸಿದೆ.

ನವದೆಹಲಿ: ಹನಿಟ್ರ್ಯಾಪ್ ನಲ್ಲಿ ಸಿಕ್ಕಿಬಿದ್ದ ಹಿರಿಯ ವಿಜ್ಞಾನಿಯೊಬ್ಬರನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ- ಡಿಆರ್ ಡಿಒ ಸೇವೆಯಿಂದ ವಜಾಗೊಳಿಸಿದೆ.

ವರ್ಚುಯಲ್ ನಲ್ಲಿ ಹನಿಟ್ರ್ಯಾಪ್  ಬಲೆಗೆ ಬಿದ್ದು, ಶಂಕಿತ ಪಾಕಿಸ್ತಾನಿ ಗೂಢಚಾರರಿಗೆ ಮಾಹಿತಿ ಸೋರಿಕೆ ಮಾಡಿರುವುದು ತನಿಖೆಯಿಂದ ತಿಳಿದುಬಂದ ನಂತರ ಹಿರಿಯ ವಿಜ್ಞಾನಿ,  ಪ್ರಯೋಗಾಲಯದ ನಿರ್ದೇಶಕ  ಪ್ರದೀಪ್ ಕುರುಲ್ಕರ್ ಅವರನ್ನು ಡಿಆರ್ ಡಿಒ ಸೇವೆಯಿಂದ ಅಮಾನತುಪಡಿಸಿದೆ. 

ಇದಕ್ಕೂ ಮುನ್ನಾ ದೇಶದ ಗೌಪ್ಯ ಮಾಹಿತಿಗಳನ್ನು ಆಪ್ ಮೂಲಕ ವಿದೇಶಿ ಏಜೆಂಟ್ ಗಳಿಗೆ ಮಾಡಿದ್ದಕ್ಕಾಗಿ ವಿಜ್ಞಾನಿಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿತ್ತು. ತನಿಖೆಯಲ್ಲಿ ಅವರು ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿರುವುದು  ಕಂಡುಬಂದ ನಂತರ ವಿಜ್ಞಾನಿಯನ್ನು ಪ್ರಯೋಗಾಲಯದ ನಿರ್ದೇಶಕ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು ಡಿಆರ್‌ಡಿಒ ಹಿರಿಯ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

"ಆನ್‌ಲೈನ್‌ನಲ್ಲಿ ಅವರ ಚಟುವಟಿಕೆಗಳ ಬಗ್ಗೆ ಇತರ ಏಜೆನ್ಸಿಗಳಿಂದ ಮಾಹಿತಿ ಪಡೆದ ನಂತರ ಸಂಸ್ಥೆ ಪುರುಲ್ಕರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದೆ. ನಾವು ಈಗಾಗಲೇ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT