ಸಂಜಯ್ ರಾವತ್ 
ದೇಶ

ಕರ್ನಾಟಕ ಚುನಾವಣೆ ಫಲಿತಾಂಶ: ಬಿಜೆಪಿಗೆ ಬಜರಂಗ ಬಲಿ ಗದಾ ಪ್ರಹಾರ- ಸಂಜಯ್ ರಾವತ್

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ. 

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೋಲು ಎಂದು ಕರೆದಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಬಜರಂಗ ಬಲಿ ಬಿಜೆಪಿಗೆ ಗದಾ ಪ್ರಹಾರ ಮಾಡಿದೆ ಎಂದಿದ್ದಾರೆ. 

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಪ್ರಚಾರದ ವೇಳೆಯಲ್ಲಿ ಬಜರಂಗ ದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಜೈ ಬಜರಂಗ ಬಲಿ ಘೋಷಣೆ ಕೂಗಿ ಮತ ಹಾಕುವಂತೆ ಮತದಾರರಿಗೆ ಮನವಿ ಮಾಡಿದ್ದರು. ಆದ್ದರಿಂದ ಈ ಚುನಾವಣಾ ಫಲಿತಾಂಶದಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ ಸೋಲಾಗಿದೆ ಎಂದರು.

ಕರ್ನಾಟಕದಲ್ಲಿ ಏನು ನಡೆದಿದೆಯೋ ಅದು 2024 ರ ಲೋಕಸಭೆ ಚುನಾವಣೆಯಲ್ಲಿ ನಿಖರವಾಗಿ ನಡೆಯಲಿದೆ ಎಂದು ಹೇಳಿದರು. "ಕರ್ನಾಟಕ ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಲೋಕಸಭಾ ಚುನಾವಣೆಯ ಫಲಿತಾಂಶಗಳಿಗೆ ದಿಕ್ಸೂಚಿಯಾಗಿದೆ ಎಂದು ಸಂಜಯ್ ರಾವತ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT