ಕೋಮು ಗಲಭೆ (ಸಂಗ್ರಹ ಚಿತ್ರ) 
ದೇಶ

ಮಹಾರಾಷ್ಟ್ರದ ಅಕೋಲದಲ್ಲಿ ಕೋಮು ಗಲಭೆ: 130 ಮಂದಿ ಬಂಧನ

ಮಹಾರಾಷ್ಟ್ರದ ಅಕೋಲ ಹಾಗೂ ಶೆವ್ಗಾಂವ್ ನಲ್ಲಿ ಕಳೆದ 2 ದಿನಗಳಿಂದ ಕೋಮು ಗಲಭೆ ಉಂಟಾಗಿದ್ದು,  ಇತರೆಡೆಗೆ ಈ ಕಿಚ್ಚು ಹರಡದಂತೆ ತಡೆಯಲು ಮಹಾರಾಷ್ಟ್ರ ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

ಮುಂಬೈ: ಮಹಾರಾಷ್ಟ್ರದ ಅಕೋಲ ಹಾಗೂ ಶೆವ್ಗಾಂವ್ ನಲ್ಲಿ ಕಳೆದ 2 ದಿನಗಳಿಂದ ಕೋಮು ಗಲಭೆ ಉಂಟಾಗಿದ್ದು,  ಇತರೆಡೆಗೆ ಈ ಕಿಚ್ಚು ಹರಡದಂತೆ ತಡೆಯಲು ಮಹಾರಾಷ್ಟ್ರ ಪೊಲೀಸರು ಹರಸಾಹಸ ಪಟ್ಟಿದ್ದಾರೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಈ ವರೆಗೂ 130 ಮಂದಿಯನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದರೆ, 13 ಮಂದಿಗೆ ತೀವ್ರ ಗಾಯಗಳಾಗಿವೆ.

ರಾಜ್ಯ ಸಚಿವ ಗಿರೀಶ್ ಮಹಾಜನ್ ಅಕೋಲಾದಲ್ಲಿನ ಗಲಭೆ ಬಗ್ಗೆ ಮಾತನಾಡಿದ್ದು, ಅಕೋಲಾದ ಗಲಭೆ ಪೂರ್ವಯೋಜಿತವಾಗಿದೆ ಎಂದು ಆರೋಪಿಸಿದ್ದರೆ, ಡಿಸಿಎಂ ದೇವೇಂದ್ರ ಫಡ್ನವೀಸ್ ಕೆಲವು ಮಂದಿ ಹಾಗೂ ಸಂಘಟನೆಗಳು ರಾಜ್ಯ ಅಸ್ಥಿರದಲ್ಲಿರುವುದನ್ನು ಬಯಸುತ್ತಿದ್ದಾರೆ. ಆದರೆ ಸರ್ಕಾರ ಪಾಠ ಕಲಿಸಲಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಈ ಗಲಭೆಗಳು ಪ್ರಾರಂಭವಾಗಿವೆ. ಶನಿವಾರದಂದು ಉಂಟಾದ ಈ ಗಲಭೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೂ ಪೆಟ್ಟಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT