ಸತ್ಯೇಂದ್ರ ಜೈನ್ 
ದೇಶ

ತಿಹಾರ್ ಜೈಲಿನ ಬಾತ್ ರೂಂನಲ್ಲಿ ಬಿದ್ದ ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್, ಆಸ್ಪತ್ರೆಗೆ ದಾಖಲು

ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ನವದೆಹಲಿ: ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರು ಕಳೆದ ರಾತ್ರಿ ತಿಹಾರ್ ಜೈಲಿನಲ್ಲಿ ಸ್ನಾನಗೃಹದಲ್ಲಿ ಕಾಲುಜಾರಿ ಬಿದ್ದು ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಳೆದ ಒಂದು ವಾರದಲ್ಲಿ ಜೈನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವುದು ಇದು ಎರಡನೇ ಬಾರಿ. ಕೆಲವೇ ದಿನಗಳ ಹಿಂದೆ ಬೆನ್ನುಮೂಳೆಯ ಸಮಸ್ಯೆಯ ಕಾರಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. 

2022 ರ ಮೇ 31 ರಂದು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಬಂಧಿಸಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸಂಪುಟದ ಮಾಜಿ ಸಹೋದ್ಯೋಗಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮೋದಿ ಸರ್ಕಾರವು ತಮ್ಮ ಮಾಜಿ ಸಹೋದ್ಯೋಗಿ ಮೇಲೆ ಅಹಂಕಾರ ಮತ್ತು ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT