ಸಂಜಯ್ ಸಿಂಗ್ 
ದೇಶ

ದೆಹಲಿ ಅಬಕಾರಿ ಹಗರಣ: ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಅವಧಿ ನ.24ರವರೆಗೆ ವಿಸ್ತರಣೆ

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು...

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ನವೆಂಬರ್ 24 ರವರೆಗೆ ವಿಸ್ತರಿಸಿದೆ.

ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು, ಸಂಸದರಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳಿಗೆ ಸಹಿ ಹಾಕಲು ಸಿಂಗ್ ಅವರಿಗೆ ಅವಕಾಶ ನೀಡಿದರು. ಬಳಿಕ ಆರೋಪಿಯ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದರು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT