ಸಂಜಯ್ ಸಿಂಗ್ 
ದೇಶ

ದೆಹಲಿ ಅಬಕಾರಿ ಹಗರಣ: ಸಂಜಯ್ ಸಿಂಗ್ ನ್ಯಾಯಾಂಗ ಬಂಧನ ಅವಧಿ ನ.24ರವರೆಗೆ ವಿಸ್ತರಣೆ

ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು...

ನವದೆಹಲಿ: ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಸಂಜಯ್ ಸಿಂಗ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯವು ನವೆಂಬರ್ 24 ರವರೆಗೆ ವಿಸ್ತರಿಸಿದೆ.

ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು, ಸಂಸದರಾಗಿ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳಿಗೆ ಸಹಿ ಹಾಕಲು ಸಿಂಗ್ ಅವರಿಗೆ ಅವಕಾಶ ನೀಡಿದರು. ಬಳಿಕ ಆರೋಪಿಯ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದರು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!