ಸಾಂದರ್ಭಿಕ ಚಿತ್ರ 
ದೇಶ

ಮುಳುವಾಯ್ತು ಮಹಿಳಾ ಸಹಪಾಠಿ ಜೊತೆ ಸಲುಗೆ: ಕೈ ಬೆರಳು ಕಳೆದುಕೊಂಡ ವಿದ್ಯಾರ್ಥಿ!

ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ನವದೆಹಲಿ: ಮಹಿಳಾ ಸಹಪಾಠಿಯ  ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ.

ಆರೋ‍ಪಿ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯಾಗಿದ್ದು, ಈಗಾಗಲೇ ಪದವಿಯನ್ನೂ ಮುಗಿಸಿದ್ದಾನೆ.  ಅಕ್ಟೋಬರ್‌ 21 ರಂದು ಘಟನೆ ನಡೆದಿದ್ದು, ಭಯಗೊಂಡಿದ್ದ ವಿದ್ಯಾರ್ಥಿ, ಬೈಕ್‌ ಚೈನ್‌ಗೆ ಕೈ ಸಿಲುಕಿ ಬೆರಳುಗಳು ಕತ್ತರಿಸಿವೆ ಎಂದು ಪೋಷಕರಿಗೆ ಸುಳ್ಳು ಹೇಳಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಶುಕ್ರವಾರ, ನೈಜ ಘಟನೆಯ ಬಗ್ಗೆ ಪೋಷಕರಿಗೆ ವಿದ್ಯಾರ್ಥಿ ತಿಳಿಸಿದ್ದಾನೆ. ಬಳಿಕ ದಾಖಲಾದ ದೂರಿನ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯು ನನ್ನನ್ನು ಶಾಲೆಯ ಹೊರಗಡೆ ಭೇಟಿಯಾಗಿ ಪಾರ್ಕ್‌ಗೆ ಕರೆದುಕೊಂಡು ಹೋಗಿದ್ದ.

ಈ ವೇಳೆ ಮಹಿಳಾ ಸಹಪಾಠಿ ಜತೆಗಿನ ಸ್ನೇಹದ ಬಗ್ಗೆ ತಕರಾರು ಎತ್ತಿ, ಕಲ್ಲಿನಿಂದ ಹಲ್ಲೆ ಮಾಡಿದ್ದಎಂದು ಹಲ್ಲೆಗೊಳಗಾದ ವಿದ್ಯಾರ್ಥಿ ಪೊಲೀಸರ ಬಳಿ ಹೇಳಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT