ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ

ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ಶೋಪಿಯಾನ್ (ಜಮ್ಮು-ಕಾಶ್ಮೀರ): ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

ಮೃತ ಉಗ್ರರನ್ನು ಮೊರಿಫತ್ ಮಕ್ಬೂಲ್ ಮತ್ತು ಜಾಸಿಮ್ ಫಾರೂಕ್ ಅಲಿಯಾಸ್ ಅಬ್ರರ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ನ ಅಲ್ಶಿಪೊರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ ಕೌಂಟರ್ ನಡೆಯಿತು.

ಉಗ್ರಗಾಮಿಗಳು ಇರುವ ಮಾಹಿತಿ ಪಡೆದ ಪೊಲೀಸರು ಉಗ್ರ ವಿರೋಧಿ ಕಾರ್ಯಾಚರಣೆ ನಡೆಸಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಉಗ್ರರು ಬಲಿಯಾಗಿದ್ದಾರೆ. ಹೆಚ್ಚಿನ ವಿವರಗಳು ಸಿಕ್ಕಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT