ಮುಕೇಶ್ ಅಂಬಾನಿ 
ದೇಶ

'ನಮ್ಮ ಬಳಿ ಅತ್ಯುತ್ತಮ ಶೂಟರ್‌ಗಳಿದ್ದಾರೆ'; 20 ಕೋಟಿ ರೂ. ಕೊಡದಿದ್ದರೆ ಕೊಲ್ಲುವುದಾಗಿ ಮುಕೇಶ್ ಅಂಬಾನಿಗೆ ಬೆದರಿಕೆ!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರಿಗೆ ಇಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, 20 ಕೋಟಿ ರೂ. ನೀಡಲು ವಿಫಲವಾದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಮುಂಬೈ ಪೊಲೀಸರ ಪ್ರಕಾರ, ಇಮೇಲ್‌ನಲ್ಲಿ 'ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಮ್ಮ ಬಳಿ ಭಾರತದ ಅತ್ಯುತ್ತಮ ಶೂಟರ್‌ಗಳು ಇದ್ದಾರೆ' ಎಂದು ಬರೆಯಲಾಗಿದೆ.

ಇಮೇಲ್ ಸ್ವೀಕರಿಸಿದ ನಂತರ ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT