ಇಂಡಿಯಾ ಮೈತ್ರಿಕೂಟಕ್ಕೆ ಟ್ಯಾಗ್ ಲೈನ್ 
ದೇಶ

ಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಮುಂದೂಡಿಕೆ; ಒಂದು ದೇಶ ಒಂದು ಚುನಾವಣೆ ಹಿಂದೆ ಪಿತೂರಿ ಎಂದ ವಿಪಕ್ಷಗಳು

ಒಂದು ದೇಶ, ಒಂದು ಚುನಾವಣೆಯ ಸಾಧ್ಯತೆಯ ಬಗ್ಗೆ ಪರಿಶೀಲನೆ ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತಿದ್ದಂತೆಯೇ ದೇಶದಲ್ಲಿ ಚುನಾವಣೆ ಮುಂದೂಡಲು ಪಿತೂರಿ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆರೋಪಿಸಿದೆ. 

ನವದೆಹಲಿ: ಒಂದು ದೇಶ, ಒಂದು ಚುನಾವಣೆಯ ಸಾಧ್ಯತೆಯ ಬಗ್ಗೆ ಪರಿಶೀಲನೆ ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆಯಾಗುತ್ತಿದ್ದಂತೆಯೇ ಇದು ದೇಶದಲ್ಲಿ ಚುನಾವಣೆ ಮುಂದೂಡಲು ನಡೆಸಿರುವ ಪಿತೂರಿ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆರೋಪಿಸಿದೆ. 

ಇದೇ ವೇಳೆ ಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಸಹ ಮುಂದೂಡಲ್ಪಟ್ಟಿದೆ. 

ಶಿವಸೇನೆಯ ಎಂವಿಎ ಸಹೋದ್ಯೋಗಿ ಹಾಗೂ ಮಹಾರಾಷ್ಟ್ರದ  ವಿಪಕ್ಷ ನಾಯಕನೂ ಆಗಿರುವ ವಿಜಯ್ ವಾಡೆತ್ತಿವಾರ್, ಈಗ ನಡೆಯುತ್ತಿರುವ ಮೈತ್ರಿಕೂಟದ ಸಭೆಯಲ್ಲಿ ಲೋಗೋ ಬಿಡುಗಡೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. 

ಇದಕ್ಕೂ ಮುನ್ನ ಮಾತನಾಡಿದ ಸಂಜಯ್ ರಾವುತ್, ನಮಗೆ ನ್ಯಾಯಸಮ್ಮತ ಚುನಾವಣೆಯಾಗಬೇಕಿದೆ. ಆದರೆ ಈಗ ಅದು ಆಗುತ್ತಿಲ್ಲ. ಒಂದು ದೇಶ, ಒಂದು ಚುನಾವಣೆ ಪ್ರಸ್ತಾವನೆ ಚುನಾವಣೆಗಳನ್ನು ಮುಂದೂಡಕ್ಕೆ ರೂಪಿಸಲಾಗುತ್ತಿರುವ ಪಿತೂರಿಯಾಗಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT