ಅಯೋಧ್ಯೆಯ ಅರ್ಚಕ ಪರಮಹಂಸ ಆಚಾರ್ಯ 
ದೇಶ

'ಯಾರೂ ಮಾಡದಿದ್ದರೆ ನಾನೇ ಉದಯನಿಧಿ ಶಿರಚ್ಛೇದ ಮಾಡುತ್ತೇನೆ' ಮತ್ತೆ ಗುಡುಗಿದ ಅಯೋಧ್ಯೆ ಅರ್ಚಕ

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಗೆ ಸಂಬಂಧಿಸಿದಂತೆ ಅವರ ಶಿರಚ್ಛೇದನ ಮಾಡಬೇಕು ಎಂದು ಕರೆ ನೀಡಿ ಸುದ್ದಿಯಾಗಿರುವ ಅಯೋಧ್ಯೆಯ ಅರ್ಚಕ ಪರಮಹಂಸ ಆಚಾರ್ಯ ಅವರು ತಮ್ಮ ಹೇಳಿಕೆಗೆ ಬದ್ಧರಾಗಿ ಪುನರುಚ್ಛರಿಸಿದ್ದಾರೆ.

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ “ಸನಾತನ ಧರ್ಮ ನಿರ್ಮೂಲನೆ” ಹೇಳಿಕೆಗೆ ಸಂಬಂಧಿಸಿದಂತೆ ಅವರ ಶಿರಚ್ಛೇದನ ಮಾಡಬೇಕು ಎಂದು ಕರೆ ನೀಡಿ ಸುದ್ದಿಯಾಗಿರುವ ಅಯೋಧ್ಯೆಯ ಅರ್ಚಕ ಪರಮಹಂಸ ಆಚಾರ್ಯ ಅವರು ತಮ್ಮ ಹೇಳಿಕೆಗೆ ಬದ್ಧರಾಗಿ ಪುನರುಚ್ಛರಿಸಿದ್ದಾರೆ.

ಯಾರೂ ಮಾಡದಿದ್ದರೆ “ಅಗತ್ಯವಿದ್ದರೆ, ನಾನೇ ಎಂಕೆ ಸ್ಟಾಲಿನ್ ಅವರ ಮಗನ ಶಿರಚ್ಛೇದ ಮಾಡುತ್ತೇನೆ.ಯಾರಾದರೂ ಶಿರಚ್ಛೇದ ಮಾಡಲು ಮುಂದಾದರೆ ಅವರಿಗೆ ಇನ್ನೂ 10 ಕೋಟಿ ರೂಪಾಯಿ ಹೆಚ್ಚು ಬಹುಮಾನವನ್ನು ಹೆಚ್ಚಿಸುತ್ತೇನೆ ಎಂದಿದ್ದಾರೆ.

“ಮೊದಲು ಸನಾತನ ಧರ್ಮದ ಇತಿಹಾಸವನ್ನು ಓದಿ ನಂತರ ಅದರ ವಿರುದ್ಧ ಹೇಳಿಕೆ ನೀಡಿ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ, ಅವರು ನಮ್ಮ ಸನಾತನ ಧರ್ಮದ ವಿರುದ್ಧ ಏನು ಹೇಳಿದ್ದರೂ ಕ್ಷಮೆಯಾಚಿಸಬೇಕು. ಕ್ಷಮೆ ಕೇಳದಿದ್ದರೆ, ಅವರು ಮುಖ್ಯಮಂತ್ರಿಗಳ ಮಗನಾದರೂ ಚಿಂತೆಯಿಲ್ಲ, ಶಿರಚ್ಛೇದ ಮಾಡುವವರಿಗೆ ಇನ್ನೂ 10 ಕೋಟಿ ರೂಪಾಯಿ ಹೆಚ್ಚು ಕೊಡುತ್ತೇನೆ, ಬೇಕಿದ್ದರೆ ನಾನೇ ಶಿರಚ್ಛೇದ ಮಾಡುತ್ತೇನೆ ಎಂದು ಆಕ್ರೋಶಭರಿತರಾಗಿ ಹೇಳಿದ್ದಾರೆ.

‘ಸನಾತನ ಧರ್ಮ’ದಿಂದಲೇ ದೇಶವಾಗಿದ್ದು, ಅವರು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು. ಅವರು ದೇಶದ 100 ಕೋಟಿ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!