ಮಮತಾ ಬ್ಯಾನರ್ಜಿ 
ದೇಶ

ರಾಷ್ಟ್ರಪತಿಗಳ ಜಿ20 ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ ಭಾಗಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ದೆಹಲಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ಭಾಗವಹಿಸುವುದಕ್ಕಾಗಿ ಶನಿವಾರ ದೆಹಲಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಹ್ವಾನದ ಮೇರೆಗೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಿ20 ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ 'ಭಾರತ್ ರಾಷ್ಟ್ರಪತಿ' ಎಂದು ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾನರ್ಜಿ, ಇಂಡಿಯಾ ಅಂದರೆ ಭಾರತ ಎಂಬುದು ಎಲ್ಲರಿಗೂ ಗೊತ್ತಿದೆ ಎಂದಿದ್ದಾರೆ.

"ಭಾರತದ ಹೆಸರನ್ನು ಬದಲಾಯಿಸಲಾಗುತ್ತಿದೆ ಎಂದು ನಾನು ಕೇಳಿದೆ. ಗೌರವಾನ್ವಿತ ರಾಷ್ಟ್ರಪತಿಗಳ ಹೆಸರಿನಜಿ 20 ಆಹ್ವಾನ ಪತ್ರಿಕೆಯಲ್ಲಿ ಭಾರತ್ ರಾಷ್ಟ್ರಪತಿ ಎಂದು ಬರೆಯಲಾಗಿದೆ. ಇಂಗ್ಲಿಷ್‌ನಲ್ಲಿ ನಾವು ಇಂಡಿಯಾ ಎಂದು ಹೇಳುತ್ತೇವೆ. ಹಿಂದಿಯಲ್ಲಿ ನಾವು 'ಭಾರತ್ ಮತ್ತು ಭಾರತ್ ಕಾ ಸಂವಿಧನ್' ಎಂದು ಹೇಳುತ್ತೇವೆ. ನಾವೆಲ್ಲರೂ ಭಾರತ್ ಎಂದು ಹೇಳುತ್ತೇವೆ, ಇದರಲ್ಲಿ ಹೊಸದೇನಿದೆ? ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT