ಸಾಂದರ್ಭಿಕ ಚಿತ್ರ 
ದೇಶ

ಮುಂಬೈ ಗಗನಸಖಿ ಹತ್ಯೆ ಪ್ರಕರಣ: ಪೊಲೀಸ್ ಲಾಕಪ್‌ನಲ್ಲಿ ಆರೋಪಿ ಆತ್ಮಹತ್ಯೆ

ಮುಂಬೈನ ಮರೋಲ್‌ನಲ್ಲಿರುವ ತನ್ನ ನಿವಾಸದಲ್ಲಿ ಗಗನಸಖಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದ 40 ವರ್ಷದ ವ್ಯಕ್ತಿ ಪೊಲೀಸ್ ಲಾಕಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

ಮುಂಬಯಿ: ಮುಂಬೈನ ಮರೋಲ್‌ನಲ್ಲಿರುವ ತನ್ನ ನಿವಾಸದಲ್ಲಿ ಗಗನಸಖಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದ 40 ವರ್ಷದ ವ್ಯಕ್ತಿ ಪೊಲೀಸ್ ಲಾಕಪ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

23ರ ವರ್ಷದ ಗಗನಸಖಿಯನ್ನು ಆಕೆಯ ಫ್ಲಾಟ್‌ನಲ್ಲಿ ಕತ್ತು ಸೀಳಿ ಕೊಂದಿದ್ದ, ಆರೋಪಿ ವಿಕ್ರಮ್ ಅತ್ವಾಲ್ ಎಂಬ ಮನೆಗೆಲಸದ ಸಿಬ್ಬಂದಿಯನ್ನು ಬಂಧಿಸಲಾಗಿತ್ತು.

ಛತ್ತೀಸ್‌ಗಢ ಮೂಲದ ಗಗನಸಖಿ ರೂಪಲ್ ಓಗ್ರೆ ಈ ವರ್ಷದ ಏಪ್ರಿಲ್‌ನಲ್ಲಿ ಏರ್ ಇಂಡಿಯಾದಲ್ಲಿ  ಉದ್ಯೋಗ ಪಡೆಯಲು ಮುಂಬೈಗೆ ಆಗಮಿಸಿದ್ದರು. ಅವಳು ತನ್ನ ಸಹೋದರಿಯೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಳು. ಘಟನೆ ಸಂಭವಿಸಿದಾಗ, ಅವಳು ಫ್ಲಾಟ್‌ನಲ್ಲಿ ಒಬ್ಬಳೇ ಇದ್ದಳು. ವಿಕ್ರಮ್ ಅತ್ವಾಲ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT