ದೆಹಲಿಲ್ಲಿ ರಸ್ತೆ ಬದಿಯ ಗೂಡಂಗಡಿಗಳನ್ನು ಮರೆಮಾಚಿರುವುದು 
ದೇಶ

G20 ಗಣ್ಯರಿಂದ ಬಡವರನ್ನು ಸರ್ಕಾರ ಮರೆಮಾಚುತ್ತಿದೆ: ರಾಹುಲ್ ಗಾಂಧಿ

ಜಿ20 ಶೃಂಗಸಭೆಯ ದೃಷ್ಟಿಯಿಂದ ಕೇಂದ್ರ ಸರಕಾರ ಕೊಳೆಗೇರಿಗಳನ್ನು ಮುಚ್ಚುತ್ತಿದೆ ಅಥವಾ ನೆಲಸಮಗೊಳಿಸುತ್ತಿದೆ ಮತ್ತು ಬೀದಿ ಪ್ರಾಣಿಗಳನ್ನು ತೆರವುಗೊಳಿಸುತ್ತದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

ನವದೆಹಲಿ: ಜಿ20 ಶೃಂಗಸಭೆಯ ದೃಷ್ಟಿಯಿಂದ ಕೇಂದ್ರ ಸರಕಾರ ಕೊಳೆಗೇರಿಗಳನ್ನು ಮುಚ್ಚುತ್ತಿದೆ ಅಥವಾ ನೆಲಸಮಗೊಳಿಸುತ್ತಿದೆ ಮತ್ತು ಬೀದಿ ಪ್ರಾಣಿಗಳನ್ನು ತೆರವುಗೊಳಿಸುತ್ತದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ.

"ನಮ್ಮ ಅತಿಥಿಗಳಿಂದ ಭಾರತದ ವಾಸ್ತವತೆಯನ್ನು ಮರೆಮಾಚುವ ಅಗತ್ಯವಿಲ್ಲ" ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.

ಇಂದಿನಿಂದ ದೆಹಲಿಯಲ್ಲಿ ಆರಂಭವಾದ ವಿಶ್ವದ ಅತಿದೊಡ್ಡ ಆರ್ಥಿಕತೆಗಳ ನಾಯಕರು ಭಾಗವಹಿಸುತ್ತಿರುವ ಎರಡು ದಿನಗಳ ಜಿ20 ಶೃಂಗಸಭೆಗೂ ಮೊದಲು ಕೆಲವು ಕೊಳೆಗೇರಿ ಪ್ರದೇಶಗಳನ್ನು ಹಸಿರು ನೆಟ್ ನಿಂದ ಮುಚ್ಚಿರುವುದನ್ನು ತೋರಿಸುವ ವೀಡಿಯೊವನ್ನು ಕಾಂಗ್ರೆಸ್ ಟ್ವೀಟ್ ಮಾಡಿದೆ.

"ಭಾರತ ಸರ್ಕಾರ ನಮ್ಮ ಬಡ ಜನರನ್ನು ಮತ್ತು ಪ್ರಾಣಿಗಳನ್ನು ಮರೆಮಾಚುತ್ತಿದೆ. ನಮ್ಮ ಅತಿಥಿಗಳಿಂದ ಭಾರತದ ವಾಸ್ತವತೆಯನ್ನು ಮರೆಮಾಚುವ ಅಗತ್ಯವಿ" ಎಂದು ಪ್ರಸ್ತುತ ವಿದೇಶದಲ್ಲಿರುವ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT