ಪ್ರತಿಭತನಾ ನಿರತರ ಮೇಲೆ ಲಾಠಿ ಚಾರ್ಜ್ 
ದೇಶ

ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!

ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 

ಇಂಫಾಲ: ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 

ಪ್ರತಿಭಟನಾ ನಿರತರ ವಿರುದ್ಧ ಅಶ್ರುವಾಯು ಪ್ರಯೋಗಿಸಲಾಗಿದ್ದು, ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದ ವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನೂ ಮುಚ್ಚಲಾಗಿರುತ್ತದೆ.

ಇಬ್ಬರು ಯುವಕರ ಶವಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೆಲವೇ ಗಂಟೆಗಳ ನಂತರ ಇಂಫಾಲ್ ಮೂಲದ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿಗಳನ್ನು ಹೊರತಂದರು, ಹತ್ಯೆಯಲ್ಲಿ ಭಾಗಿಯಾದವರನ್ನು ಬಂಧಿಸುವಂತೆ ಒತ್ತಾಯಿಸಿದರು.

ಇಲ್ಲಿನ ಮುಖ್ಯಮಂತ್ರಿಗಳ ಸೆಕ್ರೆಟರಿಯೇಟ್‌ಗೆ ತೆರಳದಂತೆ ಭದ್ರತಾ ಪಡೆಗಳು ತಡೆಯೊಡ್ಡಿದಾಗ ಪ್ರತಿಭಟನಾಕಾರರು ಇಂಫಾಲ್ ಪೂರ್ವ ಜಿಲ್ಲೆಯ ಸಂಜೆಂಥೋಂಗ್ ಬಳಿ ಪೊಲೀಸರೊಂದಿಗೆ ಘರ್ಷಣೆಗೆ ಮುಂದಾದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಪ್ರಹಾರ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT