ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್: ಲೋಕಸಭೆ ಚುನಾವಣೆ ನಡುವೆಯೇ 35 ಅಧಿಕಾರಿಗಳ ಎತ್ತಂಗಡಿ

ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವಂತೆಯೇ ಗುಜರಾತ್ ಸರ್ಕಾರ ಭಾನುವಾರ 35 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಇದರಿಂದಾಗಿ ಸೂರತ್ ಮತ್ತು ವಡೋದರದಂತಹ ಪ್ರಮುಖ ನಗರಗಳು ಹೊಸ ಪೊಲೀಸ್ ಆಯುಕ್ತರನ್ನು ಪಡೆದುಕೊಂಡಿವೆ.

ಗಾಂಧಿನಗರ: ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವಂತೆಯೇ ಗುಜರಾತ್ ಸರ್ಕಾರ ಭಾನುವಾರ 35 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಇದರಿಂದಾಗಿ ಸೂರತ್ ಮತ್ತು ವಡೋದರದಂತಹ ಪ್ರಮುಖ ನಗರಗಳು ಹೊಸ ಪೊಲೀಸ್ ಆಯುಕ್ತರನ್ನು ಪಡೆದುಕೊಂಡಿವೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ವಡೋದರಾ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ಅವರನ್ನು ಸೂರತ್ ಪೊಲೀಸ್ ಆಯುಕ್ತರನ್ನಾಗಿ ಮಾಡಲಾಗಿದೆ. ಅವರ ಜಾಗಕ್ಕೆ ಗಾಂಧಿನಗರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಡಳಿತ), ನರಶಿಮಾ ಕೋಮರ್ ಬಂದಿದ್ದಾರೆ.

ಐಪಿಎಸ್ ಅಧಿಕಾರಿಗಳಾದ ಮನೋಜ್ ಅಗರ್ವಾಲ್, ಕೆಎಲ್ ಎನ್ ರಾವ್, ಜಿ ಎಸ್ ಮಲಿಕ್ ಮತ್ತು ಹಸ್ಮುಖ್ ಪಟೇಲ್ ಅವರನ್ನು ಎಡಿಜಿಯಿಂದ ಮಹಾನಿರ್ದೇಶಕರಾಗಿ ಬಡ್ತಿ ನೀಡಲಾಗಿದೆ. ಗುಜರಾತ್ ಸರ್ಕಾರದಿಂದ ಒಟ್ಟು 20 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT