ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು  
ದೇಶ

ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಕಾರು ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದವರಾಗಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಕೆ ಕೆ ಛತ್ರಮ್ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ. ದುರ್ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಚೆನ್ನೈ: ತಮಿಳುನಾಡಿನ ತಿರುವಳ್ಳೂರಿನ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖಾಸಗಿ ವಿಶ್ವವಿದ್ಯಾಲಯದ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುತ್ತಣಿ ಬಳಿ ಇಂದು ನಸುಕಿನ ಜಾವ ಈ ಅಪಘಾತ ಸಂಭವಿಸಿದ್ದು, ಐವರು ವಿದ್ಯಾರ್ಥಿಗಳು ಮೃತಪಟ್ಟು ಇಬ್ಬರು ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾನಿಲಯಕ್ಕೆ ಸೇರಿದವರು ಎಂದು ಕೆಕೆ ಛತ್ರಂ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪೊಲೀಸರ ಪ್ರಕಾರ, ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್