ಪಾರ್ಥಿವ ಶರೀರ 
ದೇಶ

ನೇಪಾಳದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ 25 ಪ್ರವಾಸಿಗರ ಪಾರ್ಥಿವ ಶರೀರ ಜಲಗಾಂವ್‌ಗೆ ಆಗಮನ

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

ಜಲಗಾಂವ್‌: ನೇಪಾಳದಲ್ಲಿ 40 ಭಾರತೀಯ ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿಬಿದ್ದು ಸಂಭವಿಸಿದ ದುರಂತದಲ್ಲಿ ಮಹಾರಾಷ್ಟ್ರದ 25 ಜನರು ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಶನಿವಾರ ತಡರಾತ್ರಿ ಜಲಗಾಂವ್ ಗೆ ತರಲಾಯಿತು.

ಭಾರತೀಯ ವಾಯುಪಡೆಯ ವಿಮಾನದ ಮೂಲಕ ನೇಪಾಳದ ಭರತ್ ಪುರದಿಂದ ಜಲಾಗಾಂವ್ ಗೆ ಪಾರ್ಥಿವ ಶರೀರಗಳನ್ನು ಏರ್ ಲಿಫ್ಟ್ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟೀಲ್, ಎಲ್ಲಾರ ಮೃತದೇಹಗಳನ್ನು ತರಲಾಗಿದೆ. ಶೀಘ್ರದಲ್ಲೇ ಅವರ ನಿವಾಸಗಳಿಗೆ ಕೊಂಡೊಯ್ಯಲಾಗುವುದು. ಗಾಯಗೊಂಡವರು ಇನ್ನೂ ನೇಮಪಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಐಸಿಯುನಲ್ಲಿದ್ದಾರೆ ಎಂದು ತಿಳಿಸಿದರು.

ಕಠ್ಮಂಡುವಿನಿಂದ 115 ಕಿಲೋಮೀಟರ್ ದೂರದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ 27 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದರು. ಉಳಿದ ಇಬ್ಬರ ಮೃತದೇಹಗಳನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT