ಶರಣಾದ ನಕ್ಸಲರು 
ದೇಶ

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ಬಿಜಾಪುರ: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರು ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಮಂಗಳವಾರ ಶರಣಾಗಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ. ಈ ಮಾವೋವಾದಿಗಳಿಗೆ ಒಟ್ಟು 29 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಈ ಪೈಕಿ ಮೂವರು ಮಾವೋವಾದಿಗಳಿಗೆ ತಲಾ 8 ಲಕ್ಷ ರೂಪಾಯಿ, ಒಬ್ಬ ಮಾವೋವಾದಿಗೆ 3 ಲಕ್ಷ ರೂಪಾಯಿ ಮತ್ತು ಇತರ ಇಬ್ಬರು ಮಾವೋವಾದಿಗಳಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶರಣಾದ ಮಾವೋವಾದಿಗಳಿಗೆ ಛತ್ತೀಸ್‌ಗಢ ಸರ್ಕಾರದ ಪುನರ್ವಸತಿ ನೀತಿಯಡಿ ತಲಾ 25,000 ರೂಪಾಯಿಗಳನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮಾವೋವಾದಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT