ಶರಣಾದ ನಕ್ಸಲರು 
ದೇಶ

Chhattisgarh: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರ ಶರಣಾಗತಿ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

ಬಿಜಾಪುರ: 29 ಲಕ್ಷ ರೂ ರಿವಾರ್ಡ್ ಹೊಂದಿದ್ದ 25 ನಕ್ಸಲರು ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಮಂಗಳವಾರ ಶರಣಾಗಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 25 ಮಾವೋವಾದಿಗಳು ಶರಣಾಗಿದ್ದು, ಅವರು ನಿನ್ನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ. ಈ ಮಾವೋವಾದಿಗಳಿಗೆ ಒಟ್ಟು 29 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಈ ಪೈಕಿ ಮೂವರು ಮಾವೋವಾದಿಗಳಿಗೆ ತಲಾ 8 ಲಕ್ಷ ರೂಪಾಯಿ, ಒಬ್ಬ ಮಾವೋವಾದಿಗೆ 3 ಲಕ್ಷ ರೂಪಾಯಿ ಮತ್ತು ಇತರ ಇಬ್ಬರು ಮಾವೋವಾದಿಗಳಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶರಣಾದ ಮಾವೋವಾದಿಗಳಿಗೆ ಛತ್ತೀಸ್‌ಗಢ ಸರ್ಕಾರದ ಪುನರ್ವಸತಿ ನೀತಿಯಡಿ ತಲಾ 25,000 ರೂಪಾಯಿಗಳನ್ನು ನೀಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಮಾವೋವಾದಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಆರ್‌ಪಿಎಫ್‌ನ ಡಿಐಜಿ ಎದುರು ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT