ಸಾಂದರ್ಭಿಕ ಚಿತ್ರ 
ದೇಶ

ಹೈದರಾಬಾದ್‌: ಬಸ್‌ಗಳಲ್ಲಿ ಪ್ರಯಾಣಿಕರ ದರೋಡೆ; ಐವರ ಬಂಧನ

ಸೈಬರಾಬಾದ್ ಮತ್ತು ಹೈದರಾಬಾದ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ 30 ಪ್ರಕರಣಗಳಲ್ಲಿ ಕಳ್ಳರು ಭಾಗಿಯಾದ ಆರೋಪ

ಹೈದರಾಬಾದ್: ಬಸ್‌ಗಳಲ್ಲಿ ಪ್ರಯಾಣಿಕರನ್ನು ದರೋಡೆ ಮಾಡುತ್ತಿದ್ದ ಐವರನ್ನು ಹೈದರಾಬಾದಿನ ಆರ್ ಸಿ ಪುರಂ ಪೊಲೀಸರು ಬಂಧಿಸಿದ್ದಾರೆ. ಬಸ್ ಗಳಲ್ಲಿ ಸರ ಗಳ್ಳತನ ಮಾಡುತ್ತಿದ್ದ ಐವರನ್ನು ಡೈಮಂಡ್ ಪಾಯಿಂಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸೈಬರಾಬಾದ್ ಮತ್ತು ಹೈದರಾಬಾದ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ 30 ಪ್ರಕರಣಗಳಲ್ಲಿ ಕಳ್ಳರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 25 ರಂದು ಕಾನುಕುಂಟಾ ಸಿಎಂಆರ್ ಶಾಪಿಂಗ್ ಮಾಲ್‌ನಲ್ಲಿ ಸಿಕಂದರಾಬಾದ್‌ಗೆ ತೆರಳುತ್ತಿದ್ದ ಬಸ್‌ ಹತ್ತುತ್ತಿದ್ದ ವೇಳೆ 1.7 ತೊಲ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವುದಾಗಿ ಅನಿಶೆಟ್ಟಿ ಶ್ರೀನಿವಾಸ್ ಎಂಬುವವರಿಂದ ಆರ್‌ಸಿ ಪುರಂ ಪೊಲೀಸರು ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT