ದೇಶ

ತೆಲಂಗಾಣದಲ್ಲಿ ಭೂಕಂಪ; ಆಂಧ್ರ ಪ್ರದೇಶದಲ್ಲೂ ಕಂಪನದ ಅನುಭವ

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಕಂಪನಗಳ ವರದಿಯಾಗಿವೆ. ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ವಿಜಯವಾಡ: ತೆಲಂಗಾಣ ರಾಜ್ಯದ ಮುಲುಗು ಎಂಬಲ್ಲಿ ಇಂದು ಬುಧವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಇಂದು ಬೆಳಗ್ಗೆ 7.27ಕ್ಕೆ ಭೂಕಂಪ ಸಂಭವಿಸಿದೆ.

ತೆಲಂಗಾಣ ಮತ್ತು ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಕಂಪನಗಳ ವರದಿಯಾಗಿವೆ. ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಹಾನಿಯ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಅಧಿಕಾರಿಗಳು ಪರಿಸ್ಥಿತಿ ನಿಗಾವಹಿಸುತ್ತಿದ್ದಾರೆ, ಜನರು ಜಾಗೃತರಾಗಿರಲು ಮತ್ತು ಭೂಕಂಪಗಳ ಸಮಯದಲ್ಲಿ ಕಿಕ್ಕಿರಿದ ಜನಸಂದಣಿ ಅಥವಾ ಅಸುರಕ್ಷಿತ ಪರಿಸ್ಥಿತಿಗಳನ್ನು ತಪ್ಪಿಸಲು ನಿವಾಸಿಗಳಿಗೆ ತಜ್ಞರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT