ಶರದ್ ಪವಾರ್ ನಿವಾಸಕ್ಕೆ ತೆರಳುತ್ತಿರುವ ಅಜಿತ್ ಪವಾರ್- ಪ್ರಫುಲ್ ಪಟೇಲ್ online desk
ದೇಶ

ಅಜಿತ್ ಪವಾರ್, ಪ್ರಫುಲ್ ಪಟೇಲ್ ಸೇರಿ ಹಲವು ಮಹಾಯುತಿ ನಾಯಕರು ಶರದ್ ಪವಾರ್ ಭೇಟಿ!

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ರಾಜಕೀಯ ನಾಯಕ, ಮಹಾವಿಕಾಸ್ ಅಘಾಡಿಯಲ್ಲಿ ಗುರುತಿಸಿಕೊಂಡಿರುವ ಎನ್ ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಆಡಳಿತಾರೂಢ ಮಹಾಯುತಿ ನಾಯಕರು ಭೇಟಿ ಮಾಡಿದ್ದಾರೆ.

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅಜಿತ್ ಪವಾರ್, ಇಂದು ಸಾಹೇಬರ ಹುಟ್ಟುಹಬ್ಬ. ನಾನು ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದಷ್ಟೇ ಹೇಳಿದ್ದಾರೆ. ಶುಭಾಶಯ ಕೋರಿದ ಬಳಿಕ ಮಾತನಆಡಿರುವ ಎನ್ ಸಿಪಿ ನಾಯಕ ಛಗನ್ ಭುಜ್ಬಲ್ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. ಈ ವೇಳೆ ನಾವು ಉತ್ತಮ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!

ಉಡುಪಿ: ಗುಂಡಿಕ್ಕಿ Congress ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ

RBI ಅಸಿಸ್ಟೆಂಟ್ ಮ್ಯಾನೇಜರ್ ಕೆಲಸಕ್ಕೆ ಇಶಾನ್ ಕಿಶನ್ ಹಾಜರ್! ಕ್ರಿಕೆಟ್​​ಗೆ ಸುದೀರ್ಘ ರಜೆ; ವೇತನ ಎಷ್ಟು ಗೊತ್ತಾ?

'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!

ನಾವಿಕರ ಸುಳಿವೇ ಇಲ್ಲ, ಶೋಧ ಕಾರ್ಯಾಚರಣೆ ಸ್ಥಗಿತ; ಕುಟುಂಬಗಳಿಗೆ ವಿಮೆ ಕೊಡಿಸಲು ಸುಪ್ರೀಂ ಕೋರ್ಟ್ ಸೂಚನೆ