ಶರದ್ ಪವಾರ್ ನಿವಾಸಕ್ಕೆ ತೆರಳುತ್ತಿರುವ ಅಜಿತ್ ಪವಾರ್- ಪ್ರಫುಲ್ ಪಟೇಲ್ online desk
ದೇಶ

ಅಜಿತ್ ಪವಾರ್, ಪ್ರಫುಲ್ ಪಟೇಲ್ ಸೇರಿ ಹಲವು ಮಹಾಯುತಿ ನಾಯಕರು ಶರದ್ ಪವಾರ್ ಭೇಟಿ!

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ನವದೆಹಲಿ: ಮಹಾರಾಷ್ಟ್ರದ ರಾಜಕೀಯ ನಾಯಕ, ಮಹಾವಿಕಾಸ್ ಅಘಾಡಿಯಲ್ಲಿ ಗುರುತಿಸಿಕೊಂಡಿರುವ ಎನ್ ಸಿಪಿ (ಶರದ್ ಪವಾರ್ ಬಣ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಆಡಳಿತಾರೂಢ ಮಹಾಯುತಿ ನಾಯಕರು ಭೇಟಿ ಮಾಡಿದ್ದಾರೆ.

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಡಿಸಿಎಂ ಅಜಿತ್ ಪವಾರ್, ಅಜಿತ್ ಬಣದ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಇನ್ನಿತರ ನಾಯಕರು ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅಜಿತ್ ಪವಾರ್, ಇಂದು ಸಾಹೇಬರ ಹುಟ್ಟುಹಬ್ಬ. ನಾನು ಅವರ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದಷ್ಟೇ ಹೇಳಿದ್ದಾರೆ. ಶುಭಾಶಯ ಕೋರಿದ ಬಳಿಕ ಮಾತನಆಡಿರುವ ಎನ್ ಸಿಪಿ ನಾಯಕ ಛಗನ್ ಭುಜ್ಬಲ್ ಹುಟ್ಟುಹಬ್ಬಕ್ಕೆ ಶುಭ ಕೋರಿದೆ. ಈ ವೇಳೆ ನಾವು ಉತ್ತಮ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT