ಸಿಐಎಸ್ಎಫ್ online desk
ದೇಶ

ಸಂಸತ್ ಸಂಘರ್ಷ: ನಮ್ಮ ಕರ್ತವ್ಯದಲ್ಲಿ ಲೋಪವಿಲ್ಲ- ಸಿಐಎಸ್ಎಫ್

ಯಾರನ್ನು ತಳ್ಳಿದವರ ಬಗ್ಗೆ ಸಂಸದರು ಮಾಡಿರುವ ಪ್ರತ್ಯಾರೋಪಗಳ ಬಗ್ಗೆ ಕೇಳಿದಾಗ, "ಗೌರವಾನ್ವಿತ ಸದಸ್ಯರು (ಸಂಸದರು) ಆರೋಪ ಮಾಡಿದಾಗ ಮೌನವಾಗಿರುವುದನ್ನು ಸಿಐಎಸ್ಎಫ್ ಆಯ್ಕೆ ಮಾಡಲಿದೆ ಎಂದು ಅವರು ಹೇಳಿದರು.

ನವದೆಹಲಿ: ಕಳೆದ ವಾರ ಕೊನೆಗೊಂಡ ಚಳಿಗಾಲದ ಅಧಿವೇಶನದ ವೇಳೆ ಸಂಸತ್ ಸಂಕೀರ್ಣದಲ್ಲಿ ಸಂಸದರ ನಡುವೆ ನಡೆದ ಗಲಾಟೆಯ ಘಟನೆಯಲ್ಲಿ ತನ್ನಿಂದ ಯಾವುದೇ ಕರ್ತವ್ಯ ಲೋಪ ಉಂಟಾಗಿಲ್ಲ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸೋಮವಾರ ಹೇಳಿದೆ.

ಸಂಸತ್ ಭವನದ ಸಂಕೀರ್ಣವನ್ನು ಕಾವಲನ್ನು ಸಿಐಎಸ್‌ಎಫ್‌ಗೆ ವಹಿಸಲಾಗಿದೆ. ಸಿಐಎಸ್ಎಫ್ ಉಪ ನಿರೀಕ್ಷಕ (ಕಾರ್ಯಾಚರಣೆ) ಶ್ರೀಕಾಂತ್ ಕಿಶೋರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, "ಯಾವುದೇ ಲೋಪವಾಗಿಲ್ಲ (ಪಡೆಯ ಕಡೆಯಿಂದ) ಯಾವುದೇ ಶಸ್ತ್ರಾಸ್ತ್ರವನ್ನು ಅನುಮತಿಸಲಾಗಿಲ್ಲ ಎಂದು ಹೇಳಿದ್ದಾರೆ.

ಯಾರನ್ನು ತಳ್ಳಿದವರ ಬಗ್ಗೆ ಸಂಸದರು ಮಾಡಿರುವ ಪ್ರತ್ಯಾರೋಪಗಳ ಬಗ್ಗೆ ಕೇಳಿದಾಗ, "ಗೌರವಾನ್ವಿತ ಸದಸ್ಯರು (ಸಂಸದರು) ಆರೋಪ ಮಾಡಿದಾಗ ಮೌನವಾಗಿರುವುದನ್ನು ಸಿಐಎಸ್ಎಫ್ ಆಯ್ಕೆ ಮಾಡಲಿದೆ ಎಂದು ಅವರು ಹೇಳಿದರು. ಸಂಸತ್ ಭವನದ ಸಂಕೀರ್ಣದ ಮಕರ ದ್ವಾರದಲ್ಲಿ ನಡೆದ ಘಟನೆಯ ಬಗ್ಗೆ ಸಿಐಎಸ್‌ಎಫ್ ಯಾವುದೇ ವಿಚಾರಣೆ ನಡೆಸುತ್ತಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಕಳೆದ ವಾರ ಸಂಸತ್ತಿನ ಆವರಣದಲ್ಲಿ ಪ್ರತಿಪಕ್ಷಗಳು ಮತ್ತು ಆಡಳಿತಾರೂಢ ಬಿಜೆಪಿ ಸಂಸದರ ನಡುವೆ ನಡೆದ ಗಲಾಟೆಯಲ್ಲಿ ಬಿಜೆಪಿ ಸಂಸದರಾದ ಪ್ರತಾಪ್ ಚಂದ್ರ ಸಾರಂಗಿ ಮತ್ತು ಮುಖೇಶ್ ರಜಪೂತ್ ಗಾಯಗೊಂಡಿದ್ದರು. ಬಿಜೆಪಿಯ ದೂರಿನ ಮೇರೆಗೆ ದೆಹಲಿ ಪೊಲೀಸರು ಕಾಂಗ್ರೆಸ್ ನಾಯಕ ಮತ್ತು ಎಲ್‌ಪಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel