ನರೇಂದ್ರ ಮೋದಿ- ಮನಮೋಹನ್ ಸಿಂಗ್  online desk
ದೇಶ

Manmohan Singh ನಿಧನ: ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿ, ಜನಜೀವನ ಸುಧಾರಣೆಗೆ ಶ್ರಮಿಸಿದ್ದ ಗಣ್ಯ ನಾಯಕ- PM Modi ಸಂತಾಪ

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ Manmohan singh ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧಾರಣ ಹಿನ್ನೆಲೆಯಿಂದ ಬಂದಂತಹ ಮನಮೋಹನ್ ಸಿಂಗ್ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞನಾಗಿ ಬೆಳೆದರು. ವಿತ್ತ ಸಚಿವರಾಗಿ ಅವರು ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿದ್ದಾರೆ.

ಸಂಸತ್ತಿನಲ್ಲಿ ಅವರು ಒಳನೋಟವುಳ್ಳ ನಾಯಕನಾಗಿದ್ದರು. ನಮ್ಮ ಪ್ರಧಾನಿಯಾಗಿ ಅವರು ಜನಜೀವನವನ್ನು ಸುಧಾರಿಸುವುದಕ್ಕಾಗಿ ಶ್ರಮಿಸಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ