ನರೇಂದ್ರ ಮೋದಿ- ಮನಮೋಹನ್ ಸಿಂಗ್  online desk
ದೇಶ

Manmohan Singh ನಿಧನ: ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿ, ಜನಜೀವನ ಸುಧಾರಣೆಗೆ ಶ್ರಮಿಸಿದ್ದ ಗಣ್ಯ ನಾಯಕ- PM Modi ಸಂತಾಪ

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ Manmohan singh ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧಾರಣ ಹಿನ್ನೆಲೆಯಿಂದ ಬಂದಂತಹ ಮನಮೋಹನ್ ಸಿಂಗ್ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞನಾಗಿ ಬೆಳೆದರು. ವಿತ್ತ ಸಚಿವರಾಗಿ ಅವರು ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿದ್ದಾರೆ.

ಸಂಸತ್ತಿನಲ್ಲಿ ಅವರು ಒಳನೋಟವುಳ್ಳ ನಾಯಕನಾಗಿದ್ದರು. ನಮ್ಮ ಪ್ರಧಾನಿಯಾಗಿ ಅವರು ಜನಜೀವನವನ್ನು ಸುಧಾರಿಸುವುದಕ್ಕಾಗಿ ಶ್ರಮಿಸಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT