ನರೇಂದ್ರ ಮೋದಿ- ಮನಮೋಹನ್ ಸಿಂಗ್  online desk
ದೇಶ

Manmohan Singh ನಿಧನ: ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿ, ಜನಜೀವನ ಸುಧಾರಣೆಗೆ ಶ್ರಮಿಸಿದ್ದ ಗಣ್ಯ ನಾಯಕ- PM Modi ಸಂತಾಪ

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ Manmohan singh ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧಾರಣ ಹಿನ್ನೆಲೆಯಿಂದ ಬಂದಂತಹ ಮನಮೋಹನ್ ಸಿಂಗ್ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞನಾಗಿ ಬೆಳೆದರು. ವಿತ್ತ ಸಚಿವರಾಗಿ ಅವರು ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿದ್ದಾರೆ.

ಸಂಸತ್ತಿನಲ್ಲಿ ಅವರು ಒಳನೋಟವುಳ್ಳ ನಾಯಕನಾಗಿದ್ದರು. ನಮ್ಮ ಪ್ರಧಾನಿಯಾಗಿ ಅವರು ಜನಜೀವನವನ್ನು ಸುಧಾರಿಸುವುದಕ್ಕಾಗಿ ಶ್ರಮಿಸಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್

SCROLL FOR NEXT