ನರೇಂದ್ರ ಮೋದಿ- ಮನಮೋಹನ್ ಸಿಂಗ್  online desk
ದೇಶ

Manmohan Singh ನಿಧನ: ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿ, ಜನಜೀವನ ಸುಧಾರಣೆಗೆ ಶ್ರಮಿಸಿದ್ದ ಗಣ್ಯ ನಾಯಕ- PM Modi ಸಂತಾಪ

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ Manmohan singh ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತ ತನ್ನ ಗಣ್ಯ ನಾಯಕನ ಅಗಲಿಕೆಗೆ ಭಾರತ ಶೋಕತಪ್ತವಾಗಿದೆ ಎಂದು ಬರೆದಿದ್ದಾರೆ.

ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಸ್ಮರಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾಧಾರಣ ಹಿನ್ನೆಲೆಯಿಂದ ಬಂದಂತಹ ಮನಮೋಹನ್ ಸಿಂಗ್ ಅವರು ಗೌರವಾನ್ವಿತ ಅರ್ಥಶಾಸ್ತ್ರಜ್ಞನಾಗಿ ಬೆಳೆದರು. ವಿತ್ತ ಸಚಿವರಾಗಿ ಅವರು ಆರ್ಥಿಕ ನೀತಿಗಳಲ್ಲಿ ಛಾಪು ಮೂಡಿಸಿದ್ದಾರೆ.

ಸಂಸತ್ತಿನಲ್ಲಿ ಅವರು ಒಳನೋಟವುಳ್ಳ ನಾಯಕನಾಗಿದ್ದರು. ನಮ್ಮ ಪ್ರಧಾನಿಯಾಗಿ ಅವರು ಜನಜೀವನವನ್ನು ಸುಧಾರಿಸುವುದಕ್ಕಾಗಿ ಶ್ರಮಿಸಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT