ಆಚಾರ್ಯ ಪ್ರಮೋದ್ ಕೃಷ್ಣಂx - ಪ್ರಧಾನಿ ಮೋದಿ 
ದೇಶ

ಪ್ರಧಾನಿ ಮೋದಿ ದೈವಿಕ ಶಕ್ತಿಯ ಸಂಕೇತ: ಕಾಂಗ್ರೆಸ್ ನಾಯಕ

ಪ್ರಧಾನಿ ನರೇಂದ್ರ ಮೋದಿ ಅವರು ದೈವಿಕ ಶಕ್ತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೈವಿಕ ಶಕ್ತಿಯ ಸಂಕೇತ ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, "ನಾನು ಪ್ರಧಾನಿ ಮೋದಿಯನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದೇನೆ. ಪ್ರಧಾನಿಗೆ ಖಂಡಿತವಾಗಿಯೂ ದೈವಿಕ ಶಕ್ತಿಯ ಆಶೀರ್ವಾದವಿದೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಭೇಟಿಯಾದ ನಂತರ ನನಗೆ ಅನಿಸಿದ್ದನ್ನು ಹೇಳುತ್ತೇನೆ. ಅವರು ದೈವಿಕ ಶಕ್ತಿಯ ಸಂಕೇತ ಎಂದು ನಾನು ಹೇಳಬಲ್ಲೆ ಎಂದಿದ್ದಾರೆ.

"ನಾನು ಶ್ರೀ ಕಲ್ಕಿ ಧಾಮದ ಶಿಲಾನ್ಯಾಸ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲು ಹೋಗಿದ್ದೆ. ಅವರನ್ನು ಭೇಟಿ ಮಾಡಿದ್ದಕ್ಕೆ ನನಗೆ ಸಂತೋಷವಾಗಿದೆ ಮತ್ತು ನನ್ನ ಆಹ್ವಾನವನ್ನು ಪ್ರಧಾನಿ ಮೋದಿ ಸ್ವೀಕರಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT