ಸಾಂದರ್ಭಿಕ ಚಿತ್ರ 
ದೇಶ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬಂಧನ, 1.70 ಕೋಟಿ ರೂ. ಮೌಲ್ಯದ 2 ಐಷಾರಾಮಿ ಕೈಗಡಿಯಾರ ವಶ!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢದ ಒಂದು ಸ್ಥಾನವನ್ನು ಹೊರತುಪಡಿಸಿ ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಇದರಿಂದಾಗಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಬಂಧಿಸಿದ್ದು, 1.70 ಕೋಟಿ ರೂಪಾಯಿ ಬೆಲೆಬಾಳುವ ಎರಡು ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

ಖಚಿತ ಮಾಹಿತಿ ಮೇರೆಗೆ ಇತ್ತೀಚಿಗೆ  ಹಾಂಗ್ ಕಾಂಗ್‌ನಿಂದ ಆಗಮಿಸಿದಾಗ ಇಲಾಖೆಯ ತಂಡ ಆತನನ್ನು ಪರಿಶೀಲನೆ ನಡೆಸಿದೆ. ಈ ವೇಳೆ ಆತನ ಲಗೇಜಿನಲ್ಲಿ ಬಚ್ಚಿಟ್ಟಿದ್ದ  1.7 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆ ವೇಳೆ ಆತ ಸಾಗಾಟದಾರನಾಗಿ ನಟಿಸಿದ್ದು,  ಹಣದ ಲಾಭಕ್ಕಾಗಿ ಇನ್ನೊಬ್ಬ ವ್ಯಕ್ತಿಗೆ ಕೈಗಡಿಯಾರಗಳನ್ನು ತಲುಪಿಸಬೇಕಾಗಿತ್ತು ಎಂದು ತಿಳಿದುಬಂದಿರುವುದಾಗಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಪ್ರಧಾನ ಕಮಿಷನರ್ ಆರ್ ಶ್ರೀನಿವಾಸ ನಾಯ್ಕ್ ತಿಳಿಸಿದ್ದಾರೆ. ಪ್ರಯಾಣಿಕನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT