ಕೆಸಿ ವೇಣುಗೋಪಾಲ್ ANI
ದೇಶ

ಬಿಜೆಪಿಯವರು ಕಾಂಗ್ರೆಸ್ ಹಣವನ್ನು ಕದಿಯುತ್ತಿದ್ದಾರೆ: ಕೆಸಿ ವೇಣುಗೋಪಾಲ್ ಆರೋಪ

ಬಿಜೆಪಿಯವರು ನಮ್ಮ ಹಣವನ್ನು ಬ್ಯಾಂಕ್ ಗಳಿಂದ ಕದಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.

ನವದೆಹಲಿ: ಬಿಜೆಪಿಯವರು ನಮ್ಮ ಹಣವನ್ನು ಬ್ಯಾಂಕ್ ಗಳಿಂದ ಕದಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.

ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವೂ ಕೂಡಾ ಈ ದೇಶವನ್ನು ಆಳಿದ್ದೇವೆ. ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತ ಅಥವಾ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ರೀತಿಯ ಅನುಭವವಾಗಿದ್ದರೆ, ಅಂತಹ ಯಾವುದೇ ಉದಾಹರಣೆ ಇದ್ದರೆ ಬಿಜೆಪಿ ತೋರಿಸಬಹುದು ಎಂದರು.

ಬಿಜೆಪಿ ಪಕ್ಷವಾಗಿ ಯಾವುದೇ ಆದಾಯ ತೆರಿಗೆ ಕೊಟ್ಟಿದೆಯೇ ಎಂದು ಪ್ರಶ್ನಿಸಿದ ಅವರು, ಇದು ಸ್ಪಷ್ಟವಾಗಿ ಪ್ರಜಾಸತ್ತಾತ್ಮಕ ತತ್ವಗಳು ಮತ್ತು ಮೌಲ್ಯಗಳ ಮೇಲಿನ ದಾಳಿಯಾಗಿದೆ.ಅವರು ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಸ್ಪಷ್ಟವಾಗಿ ಸರ್ವಾಧಿಕಾರದ ಉದಾಹರಣೆಯಾಗಿದೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT